ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.