ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.