ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.