ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.