ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು.