kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   3

ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.

Go to Home Page