kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   9

ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.

Go to Home Page