ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.