ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.