ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.