ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;