kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   3

ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.

Go to Home Page