ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
Go to Home Page