ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.