kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

20ನೇ ಅಧ್ಯಾಯ

,
ವಚನ   20

ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.

Go to Home Page