ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.