ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.