ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.