ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.