ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;