kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

8ನೇ ಅಧ್ಯಾಯ

,
ವಚನ   16

ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.

Go to Home Page