kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

8ನೇ ಅಧ್ಯಾಯ

,
ವಚನ   3

ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.

Go to Home Page