kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

8ನೇ ಅಧ್ಯಾಯ

,
ವಚನ   9

ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.

Go to Home Page