ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.