ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.