kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

3ನೇ ಅಧ್ಯಾಯ

,
ವಚನ   14

ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.

Go to Home Page