ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.
Go to Home Page