ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.