ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.