kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

23ನೇ ಅಧ್ಯಾಯ

,
ವಚನ   18

ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.

Go to Home Page