kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

27ನೇ ಅಧ್ಯಾಯ

,
ವಚನ   11

ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.

Go to Home Page