kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

27ನೇ ಅಧ್ಯಾಯ

,
ವಚನ   13

ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.

Go to Home Page