ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.