ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.