ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.