ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?