ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.