ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.