“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.