ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.