ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.