ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”