ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”