ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು : “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”