ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.