ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.