ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.