ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”