“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.