ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”